Thursday, March 19, 2026
Thursday, March 19, 2026

Shivamogga Karnataka Sangha ಸಾಹಿತಿಯ ಸಾಹಿತ್ಯಕ ದೃಷ್ಟಿಗೆ ಆತನ ಜೀವನ ದೃಷ್ಟಿಯೇ ಮುಖ್ಯ-ಅರವಿಂದ ಚೊಕ್ಕಾಡಿ

Date:

Shivamogga Karnataka Sangha ಸಾಹಿತ್ಯ ಜೀವನ ದೃಷ್ಟಿ ರೂಪಿಸಿಕೊಳ್ಳಬೇಕಾದರೆ, ಸಾಹಿತಿಯು ಹೊಂದಿರುವ ಸಾಹಿತ್ಯಕ ದೃಷ್ಟಿ ಮುಖ್ಯವಾಗಿರುತ್ತದೆ. ಸಾಹಿತ್ಯಕ ದೃಷ್ಟಿ ಬೇರೆಯಾಗಿರುತ್ತದೆ. ಸಹಜವಾದ ಮನುಷ್ಯನ ದೃಷ್ಟಿಯ ಬೇರೆಯಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕೋಡಂಗಲ್ಲಿನ ಖ್ಯಾತ ಸಾಹಿತಿಗಳಾದ ಶ್ರೀ. ಅರವಿಂದ ಚೊಕ್ಕಾಡಿಯವರು ಹೇಳಿದರು.

  ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಆಯೋಜಿಸಿದ ತಿಂಗಳ ಅತಿಥಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಅವರು ಸಾಹಿತ್ಯ ಮತ್ತು ಜೀವನ ದೃಷ್ಟಿ ವಿಷಯದ ಕುರಿತು ಮಾತನಾಡಿದರು. ಜೀವನ ವಿಧಾನ ಎಂಬುದು ಜೀವನ ದೃಷ್ಟಿಯನ್ನು ಅವಲಂಬಿಸಿರುತ್ತದೆ ಎಂದರು.

 Shivamogga Karnataka Sangha ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಎಂ ಎನ್ ಸುಂದರ್ ರಾಜ್, ಕರ್ನಾಟಕ ಸಂಘದ ಕಾರ್ಯದರ್ಶಿಗಳಾದ ಪ್ರೊ. ಎಂ ಆಶಾಲತಾ, ಸಾಹಿತ್ಯಾಸ್ತಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...