Friday, April 18, 2025
Friday, April 18, 2025

Shivamogga Karnataka Sangha ಸಾಹಿತಿಯ ಸಾಹಿತ್ಯಕ ದೃಷ್ಟಿಗೆ ಆತನ ಜೀವನ ದೃಷ್ಟಿಯೇ ಮುಖ್ಯ-ಅರವಿಂದ ಚೊಕ್ಕಾಡಿ

Date:

Shivamogga Karnataka Sangha ಸಾಹಿತ್ಯ ಜೀವನ ದೃಷ್ಟಿ ರೂಪಿಸಿಕೊಳ್ಳಬೇಕಾದರೆ, ಸಾಹಿತಿಯು ಹೊಂದಿರುವ ಸಾಹಿತ್ಯಕ ದೃಷ್ಟಿ ಮುಖ್ಯವಾಗಿರುತ್ತದೆ. ಸಾಹಿತ್ಯಕ ದೃಷ್ಟಿ ಬೇರೆಯಾಗಿರುತ್ತದೆ. ಸಹಜವಾದ ಮನುಷ್ಯನ ದೃಷ್ಟಿಯ ಬೇರೆಯಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕೋಡಂಗಲ್ಲಿನ ಖ್ಯಾತ ಸಾಹಿತಿಗಳಾದ ಶ್ರೀ. ಅರವಿಂದ ಚೊಕ್ಕಾಡಿಯವರು ಹೇಳಿದರು.

  ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಆಯೋಜಿಸಿದ ತಿಂಗಳ ಅತಿಥಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಅವರು ಸಾಹಿತ್ಯ ಮತ್ತು ಜೀವನ ದೃಷ್ಟಿ ವಿಷಯದ ಕುರಿತು ಮಾತನಾಡಿದರು. ಜೀವನ ವಿಧಾನ ಎಂಬುದು ಜೀವನ ದೃಷ್ಟಿಯನ್ನು ಅವಲಂಬಿಸಿರುತ್ತದೆ ಎಂದರು.

 Shivamogga Karnataka Sangha ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಎಂ ಎನ್ ಸುಂದರ್ ರಾಜ್, ಕರ್ನಾಟಕ ಸಂಘದ ಕಾರ್ಯದರ್ಶಿಗಳಾದ ಪ್ರೊ. ಎಂ ಆಶಾಲತಾ, ಸಾಹಿತ್ಯಾಸ್ತಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....