Sunday, May 3, 2026
Sunday, May 3, 2026

Shivamogga Karnataka Sangha ಸಾಹಿತಿಯ ಸಾಹಿತ್ಯಕ ದೃಷ್ಟಿಗೆ ಆತನ ಜೀವನ ದೃಷ್ಟಿಯೇ ಮುಖ್ಯ-ಅರವಿಂದ ಚೊಕ್ಕಾಡಿ

Date:

Shivamogga Karnataka Sangha ಸಾಹಿತ್ಯ ಜೀವನ ದೃಷ್ಟಿ ರೂಪಿಸಿಕೊಳ್ಳಬೇಕಾದರೆ, ಸಾಹಿತಿಯು ಹೊಂದಿರುವ ಸಾಹಿತ್ಯಕ ದೃಷ್ಟಿ ಮುಖ್ಯವಾಗಿರುತ್ತದೆ. ಸಾಹಿತ್ಯಕ ದೃಷ್ಟಿ ಬೇರೆಯಾಗಿರುತ್ತದೆ. ಸಹಜವಾದ ಮನುಷ್ಯನ ದೃಷ್ಟಿಯ ಬೇರೆಯಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕೋಡಂಗಲ್ಲಿನ ಖ್ಯಾತ ಸಾಹಿತಿಗಳಾದ ಶ್ರೀ. ಅರವಿಂದ ಚೊಕ್ಕಾಡಿಯವರು ಹೇಳಿದರು.

  ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಆಯೋಜಿಸಿದ ತಿಂಗಳ ಅತಿಥಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಅವರು ಸಾಹಿತ್ಯ ಮತ್ತು ಜೀವನ ದೃಷ್ಟಿ ವಿಷಯದ ಕುರಿತು ಮಾತನಾಡಿದರು. ಜೀವನ ವಿಧಾನ ಎಂಬುದು ಜೀವನ ದೃಷ್ಟಿಯನ್ನು ಅವಲಂಬಿಸಿರುತ್ತದೆ ಎಂದರು.

 Shivamogga Karnataka Sangha ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಎಂ ಎನ್ ಸುಂದರ್ ರಾಜ್, ಕರ್ನಾಟಕ ಸಂಘದ ಕಾರ್ಯದರ್ಶಿಗಳಾದ ಪ್ರೊ. ಎಂ ಆಶಾಲತಾ, ಸಾಹಿತ್ಯಾಸ್ತಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...