Wednesday, July 8, 2026
Wednesday, July 8, 2026

Indira Canteens ಮರೆತಿಲ್ಲ ನಾವು ಮತ್ತೆ ಇಂದಿರಾ ಕ್ಯಾಂಟೀನ್ ಆರಂಭಮಾಡ್ತೀವಿ- ಸಿದ್ಧರಾಮಯ್ಯ

Date:

Indira Canteens ಇಂದಿನ ಕಾಂಗ್ರೆಸ್ ಸರ್ಕಾರದ ಕೊನೆಯ ವರ್ಷದಲ್ಲಿ ತರಾತುರಿಯಲ್ಲಿ ಜಾರಿಯಾಗಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಸದ್ಯದ ಪರಿಸ್ಥಿತಿಯಲ್ಲಿ ಬಹುತೇಕ ಕಡೆ ಸ್ಥಗಿತಗೊಂಡಿದ್ದವು.

ಮತ್ತೆ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಸರ್ಕಾರವು ಇಂದಿರಾ ಕ್ಯಾಂಟೀನ್ ಗಳನ್ನು ಸುಸಜ್ಜಿತಗೊಳಿಸಲು ಮುಂದಾಗಿದೆ.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕ್ಯಾಂಟೀನ್ ಗಳ ಸ್ಥಿತಿಗಳ ಬಗ್ಗೆಯೂ ಚರ್ಚಿಸಲಾಗಿದೆ. ಇದಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನೆಲ್ಲ ಮುಂದಿನ ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ನೂತನ ಮುಖ್ಯ ಮಂತ್ರಿಗಳು ಸೂಚನೆ ನೀಡಿದ್ದಾರೆ.

Indira Canteens ಸಚಿವ ಸಂಪುಟ ಸಭೆಯ ನಂತರ ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಇಂದಿರಾ ಕ್ಯಾಂಟೀನ್ ಗಳ ಸ್ಥಿತಿಗತಿ ಕುರಿತಂತೆ ಸಮಗ್ರ ಮಾಹಿತಿಯನ್ನು ಮುಂದಿನ ಸಚಿವ ಸಂಪುಟ ಸಭೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಇಂದಿರಾ ಕ್ಯಾಂಟೀನ್ ಗಳನ್ನು ಪೂರ್ಣ ಪ್ರಮಾಣದಲ್ಲಿ ಮತ್ತೆ ಕಾರ್ಯಾ ಆರಂಭಗೊಳಿಸುವ ಬಗ್ಗೆ ಮುಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...