Tuesday, February 3, 2026
Tuesday, February 3, 2026

Karnataka CM Siddaramaiah Rejects Zero-Traffic Facility ಝೀರೋ ಟ್ರಾಫಿಕ್ ಮತ್ತು ಹಾರ ,ಶಾಲು ಸನ್ಮಾನ ಬೇಡವೆಂದ ಸಿಎಂ ಸಿದ್ಧರಾಮಯ್ಯ

Date:

Karnataka CM Siddaramaiah Rejects Zero-Traffic Facility ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ದಿಟ್ಟ ತೀರ್ಮಾನ ಕೈಗೊಂಡಿದ್ದಾರೆ.

ತಮಗೆ ನೀಡಲಾಗಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ವಾಪಸ್ಸು ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ರಿಗೆ ಸೂಚಿಸಿದ್ದಾರೆ.

ಈ ವಿಷಯದ ಕುರಿತು ಟ್ವಿಟರ್ ನಲ್ಲಿ ಹೀಗೆ ಬರೆದಿದ್ದಾರೆ. ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಟ್ರಾಫಿಕ್ ಸೌಲಭ್ಯ ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಜೀರೋ ಟ್ರಾಫಿಕ್ ನಿಂದಾಗಿ ರಸ್ತೆಯಲ್ಲಿ ವಾಹನದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಬರೆದಿದ್ದಾರೆ.

Karnataka CM Siddaramaiah Rejects Zero-Traffic Facility ಮನೆ ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಸಾರ್ವಜನಿಕರಿಂದ ಗೌರವ ಸನ್ಮಾನದ ರೂಪದಲ್ಲಿ ಹಾರ- ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸುವುದಿಲ್ಲ. ಪ್ರೀತಿ ಗೌರವವನ್ನು ಕಾಣಿಸಿಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನ ನೀಡಬಹುದು ಎಂದು ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...