Saturday, April 19, 2025
Saturday, April 19, 2025

Karnataka CM Siddaramaiah Rejects Zero-Traffic Facility ಝೀರೋ ಟ್ರಾಫಿಕ್ ಮತ್ತು ಹಾರ ,ಶಾಲು ಸನ್ಮಾನ ಬೇಡವೆಂದ ಸಿಎಂ ಸಿದ್ಧರಾಮಯ್ಯ

Date:

Karnataka CM Siddaramaiah Rejects Zero-Traffic Facility ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ದಿಟ್ಟ ತೀರ್ಮಾನ ಕೈಗೊಂಡಿದ್ದಾರೆ.

ತಮಗೆ ನೀಡಲಾಗಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ವಾಪಸ್ಸು ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ರಿಗೆ ಸೂಚಿಸಿದ್ದಾರೆ.

ಈ ವಿಷಯದ ಕುರಿತು ಟ್ವಿಟರ್ ನಲ್ಲಿ ಹೀಗೆ ಬರೆದಿದ್ದಾರೆ. ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಟ್ರಾಫಿಕ್ ಸೌಲಭ್ಯ ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಜೀರೋ ಟ್ರಾಫಿಕ್ ನಿಂದಾಗಿ ರಸ್ತೆಯಲ್ಲಿ ವಾಹನದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಬರೆದಿದ್ದಾರೆ.

Karnataka CM Siddaramaiah Rejects Zero-Traffic Facility ಮನೆ ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಸಾರ್ವಜನಿಕರಿಂದ ಗೌರವ ಸನ್ಮಾನದ ರೂಪದಲ್ಲಿ ಹಾರ- ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸುವುದಿಲ್ಲ. ಪ್ರೀತಿ ಗೌರವವನ್ನು ಕಾಣಿಸಿಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನ ನೀಡಬಹುದು ಎಂದು ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Karnataka Sports Karate Association ಕರಾಟೆ ತೀರ್ಪುಗಾರರ ಪರೀಕ್ಷೆಯಲ್ಲಿ ಶಿವಮೊಗ್ಗದ ಶ್ರೀಹರ್ಷ ಉತ್ತೀರ್ಣ

Akhila Karnataka Sports Karate Association ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಅಖಿಲ...

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕನಕದಾಸರ ಕೀರ್ತನೆ ಗಾಯನ ಸ್ಪರ್ಧೆ

ಶಿವಮೊಗ್ಗ ಕನಕ ಭಜನಾ ಮಂಡಳಿಯವರು ದಶಮಾನೋತ್ಸವ ಕಾರ್ಯಕ್ರಮವನ್ನು ಜಯಂತಿ ಪರಮೇಶ್ವರ್ ರವರ...

Madhu Bangarappa ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ...