Monday, February 2, 2026
Monday, February 2, 2026

Araga Jnanendra ಅಫಘಾತಕ್ಕೆ ಸಿಲುಕಿದವರ ಆಪತ್ತಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

Date:

Araga Jnanendra ಮಾಜಿ ಗೃಹಸಚಿವ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಜನರ ಜೊತೆಯೇ ಬೆರೆಯುವ ವ್ಯಕ್ತಿ. ಜನರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದ ದೃಶ್ಯ ಕಂಡುಬಂದರೆ ತಕ್ಷಣ ಸ್ಪಂದಿಸಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿ, ಸಹಾಯ ಮಾಡುವ ಮನೋಭಾವದವರು.

ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.

Araga Jnanendra ಅದೇ ಸಮಯಕ್ಕೆ ಆಂಬುಲೆನ್ಸ್ ಬಂದಿದ್ದರಿಂದ ಗಾಯಳುವನ್ನೂ ಅದೇ ವಾಹನದಲ್ಲಿ ಕಳಿಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...