Sunday, December 14, 2025
Sunday, December 14, 2025

Araga Jnanendra ಅಫಘಾತಕ್ಕೆ ಸಿಲುಕಿದವರ ಆಪತ್ತಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

Date:

Araga Jnanendra ಮಾಜಿ ಗೃಹಸಚಿವ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಜನರ ಜೊತೆಯೇ ಬೆರೆಯುವ ವ್ಯಕ್ತಿ. ಜನರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದ ದೃಶ್ಯ ಕಂಡುಬಂದರೆ ತಕ್ಷಣ ಸ್ಪಂದಿಸಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿ, ಸಹಾಯ ಮಾಡುವ ಮನೋಭಾವದವರು.

ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.

Araga Jnanendra ಅದೇ ಸಮಯಕ್ಕೆ ಆಂಬುಲೆನ್ಸ್ ಬಂದಿದ್ದರಿಂದ ಗಾಯಳುವನ್ನೂ ಅದೇ ವಾಹನದಲ್ಲಿ ಕಳಿಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...