Thursday, March 19, 2026
Thursday, March 19, 2026

Araga Jnanendra ಅಫಘಾತಕ್ಕೆ ಸಿಲುಕಿದವರ ಆಪತ್ತಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

Date:

Araga Jnanendra ಮಾಜಿ ಗೃಹಸಚಿವ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಜನರ ಜೊತೆಯೇ ಬೆರೆಯುವ ವ್ಯಕ್ತಿ. ಜನರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದ ದೃಶ್ಯ ಕಂಡುಬಂದರೆ ತಕ್ಷಣ ಸ್ಪಂದಿಸಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿ, ಸಹಾಯ ಮಾಡುವ ಮನೋಭಾವದವರು.

ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.

Araga Jnanendra ಅದೇ ಸಮಯಕ್ಕೆ ಆಂಬುಲೆನ್ಸ್ ಬಂದಿದ್ದರಿಂದ ಗಾಯಳುವನ್ನೂ ಅದೇ ವಾಹನದಲ್ಲಿ ಕಳಿಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...