Thursday, June 18, 2026
Thursday, June 18, 2026

Araga Jnanendra ಅಫಘಾತಕ್ಕೆ ಸಿಲುಕಿದವರ ಆಪತ್ತಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

Date:

Araga Jnanendra ಮಾಜಿ ಗೃಹಸಚಿವ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಜನರ ಜೊತೆಯೇ ಬೆರೆಯುವ ವ್ಯಕ್ತಿ. ಜನರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದ ದೃಶ್ಯ ಕಂಡುಬಂದರೆ ತಕ್ಷಣ ಸ್ಪಂದಿಸಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿ, ಸಹಾಯ ಮಾಡುವ ಮನೋಭಾವದವರು.

ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.

Araga Jnanendra ಅದೇ ಸಮಯಕ್ಕೆ ಆಂಬುಲೆನ್ಸ್ ಬಂದಿದ್ದರಿಂದ ಗಾಯಳುವನ್ನೂ ಅದೇ ವಾಹನದಲ್ಲಿ ಕಳಿಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...