Sunday, August 2, 2026
Sunday, August 2, 2026

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರ‌ದಿಂದ ಗ್ರಾಹಕ ಜಾಗೃತಿ ಫೋನ್ ಇನ್ ಕಾರ್ಯಕ್ರಮ

Date:

Akashvani Bhadravati ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 1 ರಂದು ರಾತ್ರಿ 8 ರಿಂದ 8.30 ರವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

Akashvani Bhadravati ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ಮೇಲೆ ತಿಳಿಸಿರುವ ದಿನಾಂಕ ಹಾಗೂ ಸಮಯದಲ್ಲಿ ದೂ. ಸಂಖ್ಯೆ: 080-22370477/22370488/22370499 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಹಾಗೆಯೇ ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಇಮೇಲ್ consumergrievances.queries@gmail.com ಮೂಲಕ ದಿನಾಂಕ: 31-05-2023 ರ ಒಳಗಾಗಿ ಕಳುಹಿಸಿಕೊಡಬಹುದಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...