Wednesday, September 16, 2026
Wednesday, September 16, 2026

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರ‌ದಿಂದ ಗ್ರಾಹಕ ಜಾಗೃತಿ ಫೋನ್ ಇನ್ ಕಾರ್ಯಕ್ರಮ

Date:

Akashvani Bhadravati ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 1 ರಂದು ರಾತ್ರಿ 8 ರಿಂದ 8.30 ರವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

Akashvani Bhadravati ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ಮೇಲೆ ತಿಳಿಸಿರುವ ದಿನಾಂಕ ಹಾಗೂ ಸಮಯದಲ್ಲಿ ದೂ. ಸಂಖ್ಯೆ: 080-22370477/22370488/22370499 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಹಾಗೆಯೇ ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಇಮೇಲ್ consumergrievances.queries@gmail.com ಮೂಲಕ ದಿನಾಂಕ: 31-05-2023 ರ ಒಳಗಾಗಿ ಕಳುಹಿಸಿಕೊಡಬಹುದಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...