Sunday, August 2, 2026
Sunday, August 2, 2026

Janata Banjara Sangha Chikkamagaluru ಜನತಾ ಬಂಜಾರ ಸಂಘಕ್ಕೆ ಕೈಲಾದ ನೆರವು ಸಿಗುವಂತೆ ಮಾಡುವೆ-ಎಚ್.ಡಿ. ತಮ್ಮಯ್ಯ

Date:

Janata Banjara Sangha Chikkamagaluru ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ನೂತನ ಶಾಸಕರಾಗಿ ಆಯ್ಕೆ ಯಾದ ಹೆಚ್.ಡಿ.ತಮ್ಮಯ್ಯ ಅವರಿಗೆ ನಗರದ ಹೌಸಿಂಗ್ ಬೋರ್ಡ್ನಲ್ಲಿ ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾ ರಾಟ ಸ್ಟೋರ್ಸ್ ಮತ್ತು ಜನತಾ ಬಜಾರ್ ಸಂಘದ ಕಚೇರಿಯಲ್ಲಿ ಪದಾಧಿಕಾರಿಗಳು ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಶಾಸಕ ಹೆಚ್.ಡಿ.ತಮ್ಮಯ್ಯ ಜನತಾ ಬಜಾರ ಸಂಘವು ತಾವು ಕಂಡಂತೆ ಅನೇಕ ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.

ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತಮ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಸಂಘದ ಬೆಳವಣಿಗೆ ತಮ್ಮ ಕೈಲಾದ ಮಟ್ಟಿನ ಸಹಾಯವನ್ನು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಸಂಘದ ನಿರ್ದೇಶಕ ಟಿ.ಕೆ.ಜಯರಾಜ್ ಅರಸ್ ಮಾತನಾಡಿ ಸಂಘದಲ್ಲಿ ಹಿರಿಯ ರಾಜಕೀಯ ದುರೀಣರಾದ ಎಸ್.ಎಲ್.ಧರ್ಮೇಗೌಡ ಸೇರಿದಂತೆ ಅನೇಕ ಮಹಾನೀಯರು ಅಧ್ಯಕ್ಷರಾಗಿ ಉತ್ತಮ ಅಧಿಕಾರ ನಿರ್ವಹಿಸಿದ್ದಾರೆ.

ಶಾಸಕರು ಮುಂದಿನ ಅಧಿಕಾರದ ಸಮಯದಲ್ಲಿ ಸಂಘದ ಅಭಿವೃಧ್ದಿ ಸಹಕಾರ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

Janata Banjara Sangha Chikkamagaluru ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಲ್ಲೇದೇವರಪ್ಪ, ಉಪಾಧ್ಯಕ್ಷ ಪುಟ್ಟೇಗೌಡ, ನಿರ್ದೇಶಕರುಗಳಾದ ಮಂಜುನಾಥ್‌ಜೋಷಿ, ಕುಸುಮ ರಮೇಶ್, ಸುಧಾ ಪೈ, ಮಲ್ಲೇಶಯ್ಯ, ಶಂಕರಮೂರ್ತಿ, ಕಾರ್ಯದರ್ಶಿ ಚಿದಾ ನಂದ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...