Thursday, June 18, 2026
Thursday, June 18, 2026

S N Channabasappa Channi ಶಿವಮೊಗ್ಗದಲ್ಲಿನ ಮಳೆ ಅನಾಹುತ ಪ್ರದೇಶಗಳಿಗೆ ಶಾಸಕ ಚೆನ್ನಿ ಭೇಟಿ

Date:

S N Channabasappa Channi ಶಿವಮೊಗ್ಗದಲ್ಲಿ ಏಕಾಏಕಿ ಬಿರುಗಾಳಿ ಸಹಿತ ಮಳೆಯಿಂದಾಗಿ ನಗರದ ವಿವಿಧ ಕಡೆ ಅನಾಹುತ ಸೃಷ್ಟಿಯಾಗಿದೆ.

ಈ ಹಿನ್ನಲೆಯಲ್ಲಿ ಶಿವಮೊಗ್ಗ ನೂತನ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು
ಮಳೆಹಾನಿ ಪ್ರದೇಶಗಳಿಗೆ
ರಾತ್ರೋರಾತ್ರಿ ಭೇಟಿ ನೀಡಿದ್ದಾರೆ.

ಮಳೆಹಾನಿಗೊಳಗಾದ ಪ್ರದೇಶ ಹಾಗೂ ಮನೆಗಳಿಗೆ ಶಾಸಕ ಚೆನ್ನಿ ಅವರು ಭೇಟಿ ನೀಡಿದ್ದಾರೆ.
ವಿನೋಬನಗರ, ಬೊಮ್ಮನಕಟ್ಟೆ, ಜೈಲ್ ರಸ್ತೆ ಭಾಗಕ್ಕೆ ಶಾಸಕರು ಭೇಟಿ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಭೇಟಿ ನೀಡಿ, ತುರ್ತು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ನಿನ್ನೆ ಸಂಜೆ(ಮೇ.29) ಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ ಬಿಡದೇ ಸುರಿಯುತ್ತಿದೆ. ಮಳೆಯ ಪರಿಣಾಮವಾಗಿ ಅನೇಕ ಕಡೆ ಮರಗಳು ಕೆಳಗೆ ಉರುಳಿದೆ.

S N Channabasappa Channi ಮರ ಬಿದ್ದು, ವಿದ್ಯುತ್ ಕಂಬಗಳು ತುಂಡಾಗಿವೆ.
ಶಿವಮೊಗ್ಗದ ಬೊಮ್ಮನಕಟ್ಟೆಯ ಪ್ರಕಾಶ್ ಎಂಬುವರ ಮನೆಯ ಚಾವಣಿ ಮಳೆಯ ಗಾಳಿಯಿಂದಾಗಿ ಹಾರಿ ಹೋಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...