Sunday, May 3, 2026
Sunday, May 3, 2026

S N Channabasappa Channi ಶಿವಮೊಗ್ಗದಲ್ಲಿನ ಮಳೆ ಅನಾಹುತ ಪ್ರದೇಶಗಳಿಗೆ ಶಾಸಕ ಚೆನ್ನಿ ಭೇಟಿ

Date:

S N Channabasappa Channi ಶಿವಮೊಗ್ಗದಲ್ಲಿ ಏಕಾಏಕಿ ಬಿರುಗಾಳಿ ಸಹಿತ ಮಳೆಯಿಂದಾಗಿ ನಗರದ ವಿವಿಧ ಕಡೆ ಅನಾಹುತ ಸೃಷ್ಟಿಯಾಗಿದೆ.

ಈ ಹಿನ್ನಲೆಯಲ್ಲಿ ಶಿವಮೊಗ್ಗ ನೂತನ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು
ಮಳೆಹಾನಿ ಪ್ರದೇಶಗಳಿಗೆ
ರಾತ್ರೋರಾತ್ರಿ ಭೇಟಿ ನೀಡಿದ್ದಾರೆ.

ಮಳೆಹಾನಿಗೊಳಗಾದ ಪ್ರದೇಶ ಹಾಗೂ ಮನೆಗಳಿಗೆ ಶಾಸಕ ಚೆನ್ನಿ ಅವರು ಭೇಟಿ ನೀಡಿದ್ದಾರೆ.
ವಿನೋಬನಗರ, ಬೊಮ್ಮನಕಟ್ಟೆ, ಜೈಲ್ ರಸ್ತೆ ಭಾಗಕ್ಕೆ ಶಾಸಕರು ಭೇಟಿ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಭೇಟಿ ನೀಡಿ, ತುರ್ತು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ನಿನ್ನೆ ಸಂಜೆ(ಮೇ.29) ಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ ಬಿಡದೇ ಸುರಿಯುತ್ತಿದೆ. ಮಳೆಯ ಪರಿಣಾಮವಾಗಿ ಅನೇಕ ಕಡೆ ಮರಗಳು ಕೆಳಗೆ ಉರುಳಿದೆ.

S N Channabasappa Channi ಮರ ಬಿದ್ದು, ವಿದ್ಯುತ್ ಕಂಬಗಳು ತುಂಡಾಗಿವೆ.
ಶಿವಮೊಗ್ಗದ ಬೊಮ್ಮನಕಟ್ಟೆಯ ಪ್ರಕಾಶ್ ಎಂಬುವರ ಮನೆಯ ಚಾವಣಿ ಮಳೆಯ ಗಾಳಿಯಿಂದಾಗಿ ಹಾರಿ ಹೋಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...