Wednesday, February 4, 2026
Wednesday, February 4, 2026

Special Lecture ಶಿವಮೊಗ್ಗದಲ್ಲಿ ವಾಗ್ಮಿ ವೀಣಾ ಬನ್ನಂಜೆ ಅವರಿಂದ ವಿಶೇಷ ಉಪನ್ಯಾಸ

Date:

Special Lecture ಶಿವಮೊಗ್ಗ,ನಗರದ ಶ್ರೀ ಪ್ರಸನ್ನ ಗಣಪತಿ ಸನ್ನಿಧಿಯಲ್ಲಿ ಜೂ. 1 ರಿಂದ 3 ರವರೆಗೆ ಹೆಸರಾಂತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಶ್ರೀ ರಾಮ ಸ್ಮರಣೆ – ಶ್ರೀ ರಾಮಾಯಣ ರಸಗವಳ – ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿದೆ.

Special Lecture ಕೀರ್ತಿಶೇಷ ಶ್ರೀ ಅ. ಪ. ರಾಮಭಟ್ಟರವರ ಸಂಸ್ಮರಣೆಯ ಈ ಕಾರ್ಯಕ್ರಮದಲ್ಲಿ ಡಾ. ವೀಣಾ ಬನ್ನಂಜೆಯವರು  ರಾಮಾಯಣ ಮಹಾ ಕಾವ್ಯದಲ್ಲಿನ ಮನೋಜ್ಞ ಪ್ರಸಂಗಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...