Saturday, December 6, 2025
Saturday, December 6, 2025

Special Lecture ಶಿವಮೊಗ್ಗದಲ್ಲಿ ವಾಗ್ಮಿ ವೀಣಾ ಬನ್ನಂಜೆ ಅವರಿಂದ ವಿಶೇಷ ಉಪನ್ಯಾಸ

Date:

Special Lecture ಶಿವಮೊಗ್ಗ,ನಗರದ ಶ್ರೀ ಪ್ರಸನ್ನ ಗಣಪತಿ ಸನ್ನಿಧಿಯಲ್ಲಿ ಜೂ. 1 ರಿಂದ 3 ರವರೆಗೆ ಹೆಸರಾಂತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಶ್ರೀ ರಾಮ ಸ್ಮರಣೆ – ಶ್ರೀ ರಾಮಾಯಣ ರಸಗವಳ – ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿದೆ.

Special Lecture ಕೀರ್ತಿಶೇಷ ಶ್ರೀ ಅ. ಪ. ರಾಮಭಟ್ಟರವರ ಸಂಸ್ಮರಣೆಯ ಈ ಕಾರ್ಯಕ್ರಮದಲ್ಲಿ ಡಾ. ವೀಣಾ ಬನ್ನಂಜೆಯವರು  ರಾಮಾಯಣ ಮಹಾ ಕಾವ್ಯದಲ್ಲಿನ ಮನೋಜ್ಞ ಪ್ರಸಂಗಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...