Sunday, August 2, 2026
Sunday, August 2, 2026

Special Lecture ಶಿವಮೊಗ್ಗದಲ್ಲಿ ವಾಗ್ಮಿ ವೀಣಾ ಬನ್ನಂಜೆ ಅವರಿಂದ ವಿಶೇಷ ಉಪನ್ಯಾಸ

Date:

Special Lecture ಶಿವಮೊಗ್ಗ,ನಗರದ ಶ್ರೀ ಪ್ರಸನ್ನ ಗಣಪತಿ ಸನ್ನಿಧಿಯಲ್ಲಿ ಜೂ. 1 ರಿಂದ 3 ರವರೆಗೆ ಹೆಸರಾಂತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಶ್ರೀ ರಾಮ ಸ್ಮರಣೆ – ಶ್ರೀ ರಾಮಾಯಣ ರಸಗವಳ – ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿದೆ.

Special Lecture ಕೀರ್ತಿಶೇಷ ಶ್ರೀ ಅ. ಪ. ರಾಮಭಟ್ಟರವರ ಸಂಸ್ಮರಣೆಯ ಈ ಕಾರ್ಯಕ್ರಮದಲ್ಲಿ ಡಾ. ವೀಣಾ ಬನ್ನಂಜೆಯವರು  ರಾಮಾಯಣ ಮಹಾ ಕಾವ್ಯದಲ್ಲಿನ ಮನೋಜ್ಞ ಪ್ರಸಂಗಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...