Monday, May 4, 2026
Monday, May 4, 2026

DCM DK Shivkumar ಡಿಸಿಎಂ ಶಿವಕುಮಾರ್ ಮತ್ತು ಲಕ್ಷ್ಮಣ ಸವದಿ ಅವರ ಮಹತ್ವದ ಭೇಟಿ

Date:

DCM DK Shivkumar ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಅವರು ನಿನ್ನೆ ತಡರಾತ್ರಿ ಶಾಸಕ ಸವದಿ ಅವರನ್ನ ಭೇಟಿಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಂಪುಟ ಈಗ ಭರ್ತಿಯಾಗಿದೆ. ಆದರೆ ಬಿಜೆಪಿ ತೊರೆದು ಬಂದ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಇದೇ ವಿಷಯಕ್ಕೆ ಸವದಿ ಅವರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಈ ಸುದ್ದಿಯನ್ನ ಕೇಳಿ‌ ಡಿ.ಕೆ.ಶಿವಕುಮಾರ್ ಅವರು ಸವದಿಯವರನ್ನ ಭೇಟಿ ಮಾಡಿದರು ಎನ್ನಲಾಗಿದೆ. ಸಂಪುಟದಲ್ಲಿ ಅನಿವಾರ್ಯವಾಗಿ ಸ್ಥಾನ ಕಲ್ಪಿಸಲಾಗಿಲ್ಲ. ಇದನ್ನೇ ದೊಡ್ಡ ಸಂಗತಿಯನ್ನಾಗಿ ಮಾಡುವುದು ಬೇಡ. ಸದ್ಯದ ರಾಜಕೀಯ ಪರಿಸ್ಥಿತಿಯನ್ನ ಈರ್ವರೂ ಅವಲೋಕನ ಮಾಡಿದರು ಎಂದು ಹೇಳಲಾಗಿದೆ.
ತಮಗೆ ಅಸಮಾಧಾನ ಇಲ್ಲ ಎಂದು ಮಾಧ್ಯಮಗಳಿಗೆ ಹಿರಿಯ ಶಾಸಕ ಸವದಿ ಹೇಳಿಕೆಯನ್ನೂ ನೀಡಿದ್ದಾರೆ.

DCM DK Shivkumar ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರೊಡನೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಆಸೀಫ್ ಸೇಠ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...