Thursday, February 5, 2026
Thursday, February 5, 2026

Department of Social Welfare ಶಿವಮೊಗ್ಗದ ಅಂಬೇಡ್ಕರ್ ಭವನವೀಗ ಕಾರ್ಯಕ್ರಮ ನಡೆಸಲು ಬಾಡಿಗೆಗೆ ಲಭ್ಯ

Date:

Department of Social Welfare ಶಿವಮೊಗ್ಗ ನಗರದ
ಗಾಂಧಿಪಾರ್ಕ್ ಪಕ್ಕದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯಿಂದ
ನಿರ್ವಹಿಸಲ್ಪಡುತ್ತಿರುವ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ
ದುರಸ್ಥಿ ಕಾಮಗಾರಿಗಳು ಮುಕ್ತಾಯವಾಗಿದೆ.

Department of Social Welfare ಜೂನ್-01 ರಿಂದ
ಕಾರ್ಯಕ್ರಮಗಳನ್ನು ನಡೆಸಲು ಸಾರ್ವಜನಿಕರುಗಳಿಗೆ
ಪ್ರವೇಶವಕಾಶ ಕಲ್ಪಿಸಲಾಗುತ್ತಿದೆ. ಈ ಭವನದಲ್ಲಿ
ಕಾರ್ಯಕ್ರಮ ನಡೆಸಲು ಇಚ್ಛಿಸುವ ಸಾರ್ವಜನಿಕರು/
ಸಂಘಟಕರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ
ಕಚೇರಿಯನ್ನು ಸಂಪರ್ಕಿಸಿ ನಿಗದಿತ ಬಾಡಿಗೆ ಮೊತ್ತ ಪಾವತಿಸಿ ಭವನ
ಕಾಯ್ದಿರಿಸುವಂತೆ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-249241 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...