Sunday, December 7, 2025
Sunday, December 7, 2025

Department of Social Welfare ಶಿವಮೊಗ್ಗದ ಅಂಬೇಡ್ಕರ್ ಭವನವೀಗ ಕಾರ್ಯಕ್ರಮ ನಡೆಸಲು ಬಾಡಿಗೆಗೆ ಲಭ್ಯ

Date:

Department of Social Welfare ಶಿವಮೊಗ್ಗ ನಗರದ
ಗಾಂಧಿಪಾರ್ಕ್ ಪಕ್ಕದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯಿಂದ
ನಿರ್ವಹಿಸಲ್ಪಡುತ್ತಿರುವ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ
ದುರಸ್ಥಿ ಕಾಮಗಾರಿಗಳು ಮುಕ್ತಾಯವಾಗಿದೆ.

Department of Social Welfare ಜೂನ್-01 ರಿಂದ
ಕಾರ್ಯಕ್ರಮಗಳನ್ನು ನಡೆಸಲು ಸಾರ್ವಜನಿಕರುಗಳಿಗೆ
ಪ್ರವೇಶವಕಾಶ ಕಲ್ಪಿಸಲಾಗುತ್ತಿದೆ. ಈ ಭವನದಲ್ಲಿ
ಕಾರ್ಯಕ್ರಮ ನಡೆಸಲು ಇಚ್ಛಿಸುವ ಸಾರ್ವಜನಿಕರು/
ಸಂಘಟಕರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ
ಕಚೇರಿಯನ್ನು ಸಂಪರ್ಕಿಸಿ ನಿಗದಿತ ಬಾಡಿಗೆ ಮೊತ್ತ ಪಾವತಿಸಿ ಭವನ
ಕಾಯ್ದಿರಿಸುವಂತೆ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-249241 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...