Wednesday, September 16, 2026
Wednesday, September 16, 2026

Department of Social Welfare ಶಿವಮೊಗ್ಗದ ಅಂಬೇಡ್ಕರ್ ಭವನವೀಗ ಕಾರ್ಯಕ್ರಮ ನಡೆಸಲು ಬಾಡಿಗೆಗೆ ಲಭ್ಯ

Date:

Department of Social Welfare ಶಿವಮೊಗ್ಗ ನಗರದ
ಗಾಂಧಿಪಾರ್ಕ್ ಪಕ್ಕದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯಿಂದ
ನಿರ್ವಹಿಸಲ್ಪಡುತ್ತಿರುವ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ
ದುರಸ್ಥಿ ಕಾಮಗಾರಿಗಳು ಮುಕ್ತಾಯವಾಗಿದೆ.

Department of Social Welfare ಜೂನ್-01 ರಿಂದ
ಕಾರ್ಯಕ್ರಮಗಳನ್ನು ನಡೆಸಲು ಸಾರ್ವಜನಿಕರುಗಳಿಗೆ
ಪ್ರವೇಶವಕಾಶ ಕಲ್ಪಿಸಲಾಗುತ್ತಿದೆ. ಈ ಭವನದಲ್ಲಿ
ಕಾರ್ಯಕ್ರಮ ನಡೆಸಲು ಇಚ್ಛಿಸುವ ಸಾರ್ವಜನಿಕರು/
ಸಂಘಟಕರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ
ಕಚೇರಿಯನ್ನು ಸಂಪರ್ಕಿಸಿ ನಿಗದಿತ ಬಾಡಿಗೆ ಮೊತ್ತ ಪಾವತಿಸಿ ಭವನ
ಕಾಯ್ದಿರಿಸುವಂತೆ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-249241 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...