Thursday, March 19, 2026
Thursday, March 19, 2026

Department Veerashaiva Employees Welfare Association ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಧನಸಹಾಯ

Date:

Department Veerashaiva Employees Welfare Association ವಿದ್ಯುತ್ ಇಲಾಖೆ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ-84) ಶಿವಮೊಗ್ಗ ವತಿಯಿಂದ ಸಂಘದ ಸದಸ್ಯರಾದ ಲಿಂಗೈಕ್ಯ ಶರಣ ಹಾಲಸ್ವಾಮಿ ಎಂ. ಹಿರೇವುಡಾ ಗ್ರಾಮ, ಚನ್ನಗಿರಿ ತಾಲೂಕ್, ದಾವಣಗೆರೆ ಜಿಲ್ಲೆ. ಇವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಕಿರಿಯ ಪವರ್ ಮ್ಯಾನ್ ಆಗಿ ವಿನೋಭನಗರ, ಘಟಕ-7, ನಗರ ಉಪ ವಿಭಾಗ -3, ಮೆಸ್ಕಾಂ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Department Veerashaiva Employees Welfare Association ದಿನಾಂಕ 14.04.2023 ರಂದು ವಿದ್ಯುತ್ ಅಪಘಾತದಲ್ಲಿ ದೈವಾಧೀನರಾಗಿದ್ದು, ಸಂಘದ ವತಿಯಿಂದ ಮೃತರ ತಾಯಿಯವರಾದ ಶ್ರೀಮತಿ ಶರಣೆ ಹಾಲಮ್ಮ ರವರಿಗೆ ₹ 1,00,000/- ಒಂದು ಲಕ್ಷ ಮೌಲ್ಯದ ಡಿ.ಡಿ.ಯನ್ನು ದಿನಾಂಕ 30.05.2023ರ ಸಂಜೆ ಸಂಘದ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಹಾಗೂ ಎಲ್ಲಾ ಸದಸ್ಯರ ಪರವಾಗಿ ವಿತರಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...