Thursday, June 18, 2026
Thursday, June 18, 2026

Department Veerashaiva Employees Welfare Association ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಧನಸಹಾಯ

Date:

Department Veerashaiva Employees Welfare Association ವಿದ್ಯುತ್ ಇಲಾಖೆ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ-84) ಶಿವಮೊಗ್ಗ ವತಿಯಿಂದ ಸಂಘದ ಸದಸ್ಯರಾದ ಲಿಂಗೈಕ್ಯ ಶರಣ ಹಾಲಸ್ವಾಮಿ ಎಂ. ಹಿರೇವುಡಾ ಗ್ರಾಮ, ಚನ್ನಗಿರಿ ತಾಲೂಕ್, ದಾವಣಗೆರೆ ಜಿಲ್ಲೆ. ಇವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಕಿರಿಯ ಪವರ್ ಮ್ಯಾನ್ ಆಗಿ ವಿನೋಭನಗರ, ಘಟಕ-7, ನಗರ ಉಪ ವಿಭಾಗ -3, ಮೆಸ್ಕಾಂ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Department Veerashaiva Employees Welfare Association ದಿನಾಂಕ 14.04.2023 ರಂದು ವಿದ್ಯುತ್ ಅಪಘಾತದಲ್ಲಿ ದೈವಾಧೀನರಾಗಿದ್ದು, ಸಂಘದ ವತಿಯಿಂದ ಮೃತರ ತಾಯಿಯವರಾದ ಶ್ರೀಮತಿ ಶರಣೆ ಹಾಲಮ್ಮ ರವರಿಗೆ ₹ 1,00,000/- ಒಂದು ಲಕ್ಷ ಮೌಲ್ಯದ ಡಿ.ಡಿ.ಯನ್ನು ದಿನಾಂಕ 30.05.2023ರ ಸಂಜೆ ಸಂಘದ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಹಾಗೂ ಎಲ್ಲಾ ಸದಸ್ಯರ ಪರವಾಗಿ ವಿತರಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...