Sunday, May 3, 2026
Sunday, May 3, 2026

Department Veerashaiva Employees Welfare Association ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಧನಸಹಾಯ

Date:

Department Veerashaiva Employees Welfare Association ವಿದ್ಯುತ್ ಇಲಾಖೆ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ-84) ಶಿವಮೊಗ್ಗ ವತಿಯಿಂದ ಸಂಘದ ಸದಸ್ಯರಾದ ಲಿಂಗೈಕ್ಯ ಶರಣ ಹಾಲಸ್ವಾಮಿ ಎಂ. ಹಿರೇವುಡಾ ಗ್ರಾಮ, ಚನ್ನಗಿರಿ ತಾಲೂಕ್, ದಾವಣಗೆರೆ ಜಿಲ್ಲೆ. ಇವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಕಿರಿಯ ಪವರ್ ಮ್ಯಾನ್ ಆಗಿ ವಿನೋಭನಗರ, ಘಟಕ-7, ನಗರ ಉಪ ವಿಭಾಗ -3, ಮೆಸ್ಕಾಂ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Department Veerashaiva Employees Welfare Association ದಿನಾಂಕ 14.04.2023 ರಂದು ವಿದ್ಯುತ್ ಅಪಘಾತದಲ್ಲಿ ದೈವಾಧೀನರಾಗಿದ್ದು, ಸಂಘದ ವತಿಯಿಂದ ಮೃತರ ತಾಯಿಯವರಾದ ಶ್ರೀಮತಿ ಶರಣೆ ಹಾಲಮ್ಮ ರವರಿಗೆ ₹ 1,00,000/- ಒಂದು ಲಕ್ಷ ಮೌಲ್ಯದ ಡಿ.ಡಿ.ಯನ್ನು ದಿನಾಂಕ 30.05.2023ರ ಸಂಜೆ ಸಂಘದ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಹಾಗೂ ಎಲ್ಲಾ ಸದಸ್ಯರ ಪರವಾಗಿ ವಿತರಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...