Sunday, August 2, 2026
Sunday, August 2, 2026

Department Veerashaiva Employees Welfare Association ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಧನಸಹಾಯ

Date:

Department Veerashaiva Employees Welfare Association ವಿದ್ಯುತ್ ಇಲಾಖೆ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ-84) ಶಿವಮೊಗ್ಗ ವತಿಯಿಂದ ಸಂಘದ ಸದಸ್ಯರಾದ ಲಿಂಗೈಕ್ಯ ಶರಣ ಹಾಲಸ್ವಾಮಿ ಎಂ. ಹಿರೇವುಡಾ ಗ್ರಾಮ, ಚನ್ನಗಿರಿ ತಾಲೂಕ್, ದಾವಣಗೆರೆ ಜಿಲ್ಲೆ. ಇವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಕಿರಿಯ ಪವರ್ ಮ್ಯಾನ್ ಆಗಿ ವಿನೋಭನಗರ, ಘಟಕ-7, ನಗರ ಉಪ ವಿಭಾಗ -3, ಮೆಸ್ಕಾಂ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Department Veerashaiva Employees Welfare Association ದಿನಾಂಕ 14.04.2023 ರಂದು ವಿದ್ಯುತ್ ಅಪಘಾತದಲ್ಲಿ ದೈವಾಧೀನರಾಗಿದ್ದು, ಸಂಘದ ವತಿಯಿಂದ ಮೃತರ ತಾಯಿಯವರಾದ ಶ್ರೀಮತಿ ಶರಣೆ ಹಾಲಮ್ಮ ರವರಿಗೆ ₹ 1,00,000/- ಒಂದು ಲಕ್ಷ ಮೌಲ್ಯದ ಡಿ.ಡಿ.ಯನ್ನು ದಿನಾಂಕ 30.05.2023ರ ಸಂಜೆ ಸಂಘದ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಹಾಗೂ ಎಲ್ಲಾ ಸದಸ್ಯರ ಪರವಾಗಿ ವಿತರಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...