Wednesday, September 16, 2026
Wednesday, September 16, 2026

MLA Madhu Bangarappa ಮಳೆಹಾನಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

Date:

MLA Madhu Bangarappa ಸೊರಬದಲ್ಲಿ ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ಹಲವು ಭಾಗಗಳಲ್ಲಿ ಮರಗಳು , ವಿದ್ಯುತ್ ಕಂಬಗಳು ಬಿದ್ದ ವರದಿಯಾಗಿದ್ದು ತಾಲೂಕಿನ ಜನತೆಗೆ ಯಾವುದೇ ಸಮಸ್ಯೆಯಾಗದಂತೆ ಅವುಗಳ ತೆರವು ಕಾರ್ಯ ಮಾಡಲು ಹಾಗೂ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ಶೀಘ್ರವಾಗಿ ತೆರವುಗೊಳಿಸಲು ಮತ್ತು ಬೆಳೆ ಹಾನಿಯಾಗಿದ್ದಲ್ಲಿ ಕೂಡಲೇ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮತ್ತು ಸೊರಬ ಶಾಸಕ ಮಧು ಬಂಗಾರಪ್ಪ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...