Sunday, August 2, 2026
Sunday, August 2, 2026

Ahoratri Dharani ಹಾಲಪ್ಪ ತಂಡದ ಹರತಾಳದ ನಂತರ ಎಚ್ಚೆತ್ತ ಸರ್ಕಾರ: ಆದೇಶಕ್ಕೆ ತಡೆಯಾಜ್ಞೆ

Date:

Ahoratri Dharani ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ಹೊಸನಗರ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಿದರು.

ಕಚ್ಚಿಗೆಬೈಲು ಗ್ರಾಮದ ಸ.ನಂ, 31 ರಲ್ಲಿ ರೈತರು ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು, ಫಾರಂ ನಂ 57 ಅರ್ಜಿ ಸಲ್ಲಿಸಿದ್ದರು. ಸಹ, ಸದರಿ ಜಾಗದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಏಕಾಏಕಿ JCB ಮೂಲಕ ತೆರವುಗೊಳಿಸಿರುವ ತಹಶೀಲ್ದಾರರು, R.I ಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ, ಹೊಸನಗರ ತಹಶೀಲ್ದಾರರ ಕಛೇರಿ ಮುಂಬಾಗ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ತಡರಾತ್ರಿ ಉಪವಿಭಾಗಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು.

ಸದರಿ ಜಮೀನಿನ ಮೇಲೆ ಹೊರಡಿಸಿರುವ ತೆರವು ಆದೇಶಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ “ತಡೆಯಾಜ್ಞೆ” ನೀಡಿ ಆದೇಶ ಹೊರಡಿಸಿದ ಬಳಿಕ ಪ್ರತಿಭಟನೆ ಮೊಟಕುಗೊಳಿಸಿದರು.

Ahoratri Dharani ಈ ಸಂದರ್ಭದಲ್ಲಿ
ಅನ್ಯಾಯಕ್ಕೊಳಗಾದ ರೈತ ಕುಟುಂಬಸ್ಥರು, DYSP, ಬಿಜೆಪಿ ಮಂಡಲ ಅಧ್ಯಕ್ಷರು, ಪಕ್ಷದ ವಿವಿಧ ಹಂತದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...