Thursday, June 18, 2026
Thursday, June 18, 2026

CM Siddaramaiah ಯುವನಿಧಿ ಬಗ್ಗೆ ಸೀಎಂ ಸಿದ್ಧರಾಮಯ್ಯ ಅವರಿಂದ ಸ್ಪಷ್ಟೀಕರಣ

Date:

CM Siddaramaiah 2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ವೃತ್ತಿಪರ ಕೋರ್ಸುಗಳು ಸೇರಿದಂತೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ CM Siddaramaiah ಅವಧಿಗೆ ನೀಡುವ “ಯುವನಿಧಿ” ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ, ಆದೇಶಿಸಲಾಗಿದೆ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...