Sunday, May 3, 2026
Sunday, May 3, 2026

CM Siddaramaiah ಯುವನಿಧಿ ಬಗ್ಗೆ ಸೀಎಂ ಸಿದ್ಧರಾಮಯ್ಯ ಅವರಿಂದ ಸ್ಪಷ್ಟೀಕರಣ

Date:

CM Siddaramaiah 2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ವೃತ್ತಿಪರ ಕೋರ್ಸುಗಳು ಸೇರಿದಂತೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ CM Siddaramaiah ಅವಧಿಗೆ ನೀಡುವ “ಯುವನಿಧಿ” ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ, ಆದೇಶಿಸಲಾಗಿದೆ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...