Monday, December 15, 2025
Monday, December 15, 2025

ICAR Agricultural Science Centre Shivamogga ಹಲಸಿನ ವಿವಿಧ ಮೌಲ್ಯವರ್ಧಿತ ಉತ್ಪನ್ನ ತಯಾರಿಕೆಗಳಿಗೆ ಮಾರುಕಟ್ಟೆ ಅವಕಾಶವಿದೆ- ಹನುಮಂತ ಸ್ವಾಮಿ

Date:

ICAR Agricultural Science Centre Shivamogga ಹಲಸಿನ ಹಣ್ಣು ಋತುಕಾಲದಲ್ಲಿ ಎಲ್ಲಾ ವರ್ಗದ ಜನರಿಗೆ
ಕಡಿಮೆ ಬೆಲೆಗೆ ಹೇರಳವಾಗಿ ದೊರೆಯುವ ಹಣ್ಣಾಗಿದೆ. ಈ
ಹಣ್ಣಿನಲ್ಲಿರುವ ತೊಳೆ, ಬೀಜ ಮತ್ತು ಸಿಪ್ಪೆಯನ್ನು ಸಂಸ್ಕರಿಸಿ ವಿವಿಧ
ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಯಲ್ಲಿ
ಅಧಿಕ ಲಾಭ ಪಡೆಯಬಹುದಾಗಿದೆ ಎಂದು ಇರುವಕ್ಕಿ
ಕೆ.ಶಿ.ನಾ.ಕೃ.ತೋವಿ.ವಿಯ ಸಹ ವಿಸ್ತರಣಾ ನಿರ್ದೇಶಕ ಡಾ. ಬಿ.ಸಿ.
ಹನುಮಂತಸ್ವಾಮಿ ಹೇಳಿದರು.

ICAR Agricultural Science Centre Shivamogga ಅವರು ತಮ್ಮಡಿಹಳ್ಳಿ ಗ್ರಾಮದಲ್ಲಿ ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ
ಶಿವಮೊಗ್ಗ ಹಾಗೂ ಜನ ಶಿಕ್ಷಣ ಸಂಸ್ಥೆ ಶಿವಮೊಗ್ಗ ಇವರ
ಸಹಯೋಗದೊಂದಿಗೆ “ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ
ಕುರಿತು ಸಾವiರ್ಥ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮ” ದಲ್ಲಿ
ಭಾಗವಹಿಸಿ ಮಾತನಾಡಿದರು.

ಕೆ.ವಿ.ಕೆ ಶಿವಮೊಗ್ಗದ ಗೃಹ ವಿಜ್ಞಾನಿ ಡಾ.ಜ್ಯೋತಿ ಎಂ ರಾಠೋಡ್
ಮಾತನಾಡಿ, ಹಲಸಿನ ಹಣ್ಣು ಸುವಾಸನೆ ಹಾಗೂ ರುಚಿ ಎರಡನ್ನೂ
ಹೊಂದಿದೆ. ಈ ಹಣ್ಣನ್ನು ಬಳಸಿಕೊಂಡು ವಿವಿಧ ರೀತಿಯ
ಖಾದ್ಯಗಳನ್ನು ತಯಾರಿಸಬಹುದು. ಹಲಸಿನ ಹಣ್ಣಿನಲ್ಲಿ ವಿಟಾಮಿನ್,
ಖನಿಜಾಂಶ, ಕಾರ್ಬೋಹೈಡ್ರೇಟ್, ಎಲೆಕ್ಟ್ರೊಲೈಟ್‌ಗಳು,
ಪೊಟ್ಯಾಷಿಯಂ ಹಾಗೂ ನಾರಿನಾಂಶಗಳು ಯೆಥೇಚ್ಚವಾಗಿ
ಸಿಗುವುದರಿಂದ ಇದೊಂದು ಆರೋಗ್ಯಕಾರಿ ಹಣ್ಣು
ಎಂದರು.

ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರತಿಭಾ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಗ್ರಾಮ
ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್, ಜನ ಶಿಕ್ಷಣ ಸಂಸ್ಥೆಯ
ಶೋಭಾ ಹಾಗೂ ಶಿಕ್ಷಕಿ ಅಶ್ವಿನಿ ಮುಖ್ಯ ಅತಿಥಿಗಳಾಗಿ
ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...