Monday, December 15, 2025
Monday, December 15, 2025

CM Siddaramaiah ಸರ್ಕಾರದ ಗ್ಯಾರಂಟಿಗಳನ್ನ ಬೇಡದವರು ತ್ಯಜಿಸಬಹುದು- ಸಿದ್ಧರಾಮಯ್ಯ

Date:

CM Siddaramaiah ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳನ್ನು ಆರ್ಥಿಕವಾಗಿ ಸಾಮರ್ಥ್ಯವುಳ್ಳವರು ತ್ಯಜಿಸಿ, ಇಲ್ಲದವರಿಗೆ ತಲುಪುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಮಾಧ್ಯಮಗಳ ಮುಖ್ಯಸ್ಥರು, ಸರ್ಕಾರಿ ಅಧಿಕಾರಿಗಳು, ಗೃಹ ಜ್ಯೋತಿ ಯೋಜನೆಯನ್ನು ಬಿಟ್ಟುಕೊಡುವುದಾಗಿ ನನಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

CM Siddaramaiah ಈ ಯೋಜನೆಯ ಲಾಭದಿಂದ ಹೊರಗುಳಿಯಲು ಬಯಸುವವರಿಗೆ ಅವಕಾಶ ಮಾಡಿಕೊಡಲಾಗುವುದು‌.
ಉಳ್ಳವರು’ ದೊಡ್ಡ ಮನಸ್ಸಿನಿಂದ ‘ಇಲ್ಲದವರ’ನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಟ್ಟರೆ ಅದು ರಾಜ್ಯ ಸರ್ಕಾರದ ಮೇಲಿರುವ ಆರ್ಥಿಕ ಹೊರೆಯನ್ನು ಕಡಿತಗೊಳಿಸುತ್ತದೆ. ಇದರಿಂದ ಆ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಉಪಯೋಗಿಸಬಹುದು ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...