Sunday, August 2, 2026
Sunday, August 2, 2026

CM Siddaramaiah ಸರ್ಕಾರದ ಗ್ಯಾರಂಟಿಗಳನ್ನ ಬೇಡದವರು ತ್ಯಜಿಸಬಹುದು- ಸಿದ್ಧರಾಮಯ್ಯ

Date:

CM Siddaramaiah ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳನ್ನು ಆರ್ಥಿಕವಾಗಿ ಸಾಮರ್ಥ್ಯವುಳ್ಳವರು ತ್ಯಜಿಸಿ, ಇಲ್ಲದವರಿಗೆ ತಲುಪುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಮಾಧ್ಯಮಗಳ ಮುಖ್ಯಸ್ಥರು, ಸರ್ಕಾರಿ ಅಧಿಕಾರಿಗಳು, ಗೃಹ ಜ್ಯೋತಿ ಯೋಜನೆಯನ್ನು ಬಿಟ್ಟುಕೊಡುವುದಾಗಿ ನನಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

CM Siddaramaiah ಈ ಯೋಜನೆಯ ಲಾಭದಿಂದ ಹೊರಗುಳಿಯಲು ಬಯಸುವವರಿಗೆ ಅವಕಾಶ ಮಾಡಿಕೊಡಲಾಗುವುದು‌.
ಉಳ್ಳವರು’ ದೊಡ್ಡ ಮನಸ್ಸಿನಿಂದ ‘ಇಲ್ಲದವರ’ನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಟ್ಟರೆ ಅದು ರಾಜ್ಯ ಸರ್ಕಾರದ ಮೇಲಿರುವ ಆರ್ಥಿಕ ಹೊರೆಯನ್ನು ಕಡಿತಗೊಳಿಸುತ್ತದೆ. ಇದರಿಂದ ಆ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಉಪಯೋಗಿಸಬಹುದು ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...