Saturday, June 21, 2025
Saturday, June 21, 2025

World Environment Day ಪರಿಸರ ದಿನ ಮಾತ್ರ ಗಿಡ ನೆಡಬಾರದು ,ವರ್ಷಪೂರ್ತಿ ಆಸಕ್ತಿಯಿರಬೇಕು-ಯಶ್ವಂತ್

Date:

World Environment Day ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಸಿರಿಗಾಗಿ ಹಸಿರು ಹಾಗೂ ವಿನೋಬನಗರದ ರಕ್ತೇಶ್ವರಿ ಮತ್ತು ಮಡಲಿ ಗಿಡ್ಡಮ್ಮ ದೇವಾಲಯ ಸೇವಾ ಸಮಿತಿಯ ಸಂಯುಕ್ತ ಆಶಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಯಲ್ಲಿ
ದೇವಾಲಯದ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆ ಮಾತ್ರ ಗಿಡಗಳ ನಡೆಯುವ ಹಾಗೂ ಪೋಷಿಸುವ ಕೆಲಸವಾಗಬಾರದು ಬದಲಾಗಿ ವರ್ಷಪೂರ್ತಿ ನಾವು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಉಸಿರಿಗಾಗಿ ಹಸಿರು ಸಂಸ್ಥೆಯ ಅಧ್ಯಕ್ಷ ಪರಿಸರ ಯಶ್ವಂತ ಹೇಳಿದರು.

World Environment Day ಈ ಸಂದರ್ಭದಲ್ಲಿ ರಕ್ತೇಶ್ವರಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಲಿಂಗರಾಜ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಹಾಗೂ ವಿನೋಬನಗರ ಮುಖಂಡ ದೀಪಕ್ ಸಿಂಗ್ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳಾದ ರಾಘವೇಂದ್ರ ಧನರಾಜ್ ಭೀಮಣ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...