Monday, August 3, 2026
Monday, August 3, 2026

World Environment Day ಪರಿಸರ ದಿನ ಮಾತ್ರ ಗಿಡ ನೆಡಬಾರದು ,ವರ್ಷಪೂರ್ತಿ ಆಸಕ್ತಿಯಿರಬೇಕು-ಯಶ್ವಂತ್

Date:

World Environment Day ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಸಿರಿಗಾಗಿ ಹಸಿರು ಹಾಗೂ ವಿನೋಬನಗರದ ರಕ್ತೇಶ್ವರಿ ಮತ್ತು ಮಡಲಿ ಗಿಡ್ಡಮ್ಮ ದೇವಾಲಯ ಸೇವಾ ಸಮಿತಿಯ ಸಂಯುಕ್ತ ಆಶಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಯಲ್ಲಿ
ದೇವಾಲಯದ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆ ಮಾತ್ರ ಗಿಡಗಳ ನಡೆಯುವ ಹಾಗೂ ಪೋಷಿಸುವ ಕೆಲಸವಾಗಬಾರದು ಬದಲಾಗಿ ವರ್ಷಪೂರ್ತಿ ನಾವು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಉಸಿರಿಗಾಗಿ ಹಸಿರು ಸಂಸ್ಥೆಯ ಅಧ್ಯಕ್ಷ ಪರಿಸರ ಯಶ್ವಂತ ಹೇಳಿದರು.

World Environment Day ಈ ಸಂದರ್ಭದಲ್ಲಿ ರಕ್ತೇಶ್ವರಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಲಿಂಗರಾಜ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಹಾಗೂ ವಿನೋಬನಗರ ಮುಖಂಡ ದೀಪಕ್ ಸಿಂಗ್ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳಾದ ರಾಘವೇಂದ್ರ ಧನರಾಜ್ ಭೀಮಣ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...