Tuesday, August 25, 2026
Tuesday, August 25, 2026

Sharada Blind Development Centre ಶಾರದಾ ಅಂಧರ ವಿಕಾಸ ಕೇಂದ್ರದಲ್ಲಿ ಸಸಿನೆಡುವ ಕಾರ್ಯಕ್ರಮ

Date:

Sharada Blind Development Centre ಶಿವಮೊಗ್ಗ ನಗರದ ಶಾರದಾ ಅಂದ ವಿಕಾಸ ಕೇಂದ್ರದಲ್ಲಿ ಮಕ್ಕಳ ಜೊತೆ ಗಿಡ ನೆಡಲಾಯಿತು. ಗಾಜನೂರು ರಸ್ತೆ ಬದಿಯ ಪ್ಲಾಸ್ಟಿಕ್ ಗಳನ್ನು ಸಂಗ್ರಹಿಸುವ ಮೂಲಕ ಪ್ಲಾಸ್ಟಿಕ್ ನಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಪರಿಸರ ಸಂರಕ್ಷಣೆಗೆ ಹೋರಾಟ ಮಾಡುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು, ಪ್ಲಾಸ್ಟಿಕ್ ನಿಂದ ಆಗುವ ಪರಿಸರ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಶಿಮೊಗ್ಗ ಸ್ಟಾರ್ ಸಂಸ್ಥೆಯ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ ಅವರು ಸಂಸ್ಥೆಯ ಮೂಲಕ ಪಶ್ಚಿಮ ಘಟ್ಟಗಳನ್ನು ಉಳಿಸಲು ಜಾಗೃತಿ ಮೂಡಿಸಲು ಸಂಸ್ಥೆಯ ಮೂಲಕ ಅಭಿಯಾನವನ್ನು ಆಯೋಜಿಸಿರುವ ಬಗ್ಗೆ ಮಾಹಿತಿ ನೀಡಿದರು.

Sharada Blind Development Centre ಪರಿಸರಕ್ಕೆ ಸಂಬಂಧಿಸಿದ ಕ್ವಿಜ್ ಕಾರ್ಯಕ್ರಮ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಈಗ ಹಲವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಬಗ್ಗೆ ಹಾಗೂ ಮಕ್ಕಳಲ್ಲಿ ಪಶ್ಚಿಮ ಘಟ್ಟದ ಬಗ್ಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಪಶ್ಚಿಮ ಘಟ್ಟಕ್ಕೆ ಚರಣ ಕೈಗೊಳ್ಳುವ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ , ಗೋ ಗ್ರೀನ್ ಸಂಸ್ಥೆಯ ಅಧ್ಯಕ್ಷರಾದ ವಿಜಯಲಕ್ಷ್ಮಿ, ಕಿಶನ್ ಕಾರಣಿಕ್ ನವೀನ್ ತಲಾರಿ ಶಾರದಾ ಅಂಧ ವಿಕಾಸ ಸಂಸ್ಥೆಯ ಮಕ್ಕಳು, ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...