Sunday, May 24, 2026
Sunday, May 24, 2026

Sharada Blind Development Centre ಶಾರದಾ ಅಂಧರ ವಿಕಾಸ ಕೇಂದ್ರದಲ್ಲಿ ಸಸಿನೆಡುವ ಕಾರ್ಯಕ್ರಮ

Date:

Sharada Blind Development Centre ಶಿವಮೊಗ್ಗ ನಗರದ ಶಾರದಾ ಅಂದ ವಿಕಾಸ ಕೇಂದ್ರದಲ್ಲಿ ಮಕ್ಕಳ ಜೊತೆ ಗಿಡ ನೆಡಲಾಯಿತು. ಗಾಜನೂರು ರಸ್ತೆ ಬದಿಯ ಪ್ಲಾಸ್ಟಿಕ್ ಗಳನ್ನು ಸಂಗ್ರಹಿಸುವ ಮೂಲಕ ಪ್ಲಾಸ್ಟಿಕ್ ನಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಪರಿಸರ ಸಂರಕ್ಷಣೆಗೆ ಹೋರಾಟ ಮಾಡುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು, ಪ್ಲಾಸ್ಟಿಕ್ ನಿಂದ ಆಗುವ ಪರಿಸರ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಶಿಮೊಗ್ಗ ಸ್ಟಾರ್ ಸಂಸ್ಥೆಯ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ ಅವರು ಸಂಸ್ಥೆಯ ಮೂಲಕ ಪಶ್ಚಿಮ ಘಟ್ಟಗಳನ್ನು ಉಳಿಸಲು ಜಾಗೃತಿ ಮೂಡಿಸಲು ಸಂಸ್ಥೆಯ ಮೂಲಕ ಅಭಿಯಾನವನ್ನು ಆಯೋಜಿಸಿರುವ ಬಗ್ಗೆ ಮಾಹಿತಿ ನೀಡಿದರು.

Sharada Blind Development Centre ಪರಿಸರಕ್ಕೆ ಸಂಬಂಧಿಸಿದ ಕ್ವಿಜ್ ಕಾರ್ಯಕ್ರಮ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಈಗ ಹಲವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಬಗ್ಗೆ ಹಾಗೂ ಮಕ್ಕಳಲ್ಲಿ ಪಶ್ಚಿಮ ಘಟ್ಟದ ಬಗ್ಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಪಶ್ಚಿಮ ಘಟ್ಟಕ್ಕೆ ಚರಣ ಕೈಗೊಳ್ಳುವ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ , ಗೋ ಗ್ರೀನ್ ಸಂಸ್ಥೆಯ ಅಧ್ಯಕ್ಷರಾದ ವಿಜಯಲಕ್ಷ್ಮಿ, ಕಿಶನ್ ಕಾರಣಿಕ್ ನವೀನ್ ತಲಾರಿ ಶಾರದಾ ಅಂಧ ವಿಕಾಸ ಸಂಸ್ಥೆಯ ಮಕ್ಕಳು, ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...