Monday, April 6, 2026
Monday, April 6, 2026

CM Siddharamaih ಜುಲೈ 3 ರಿಂದ ರಾಜ್ಯಬಜೆಟ್ ಅಧಿವೇಶನ

Date:

CM Siddharamaihಜುಲೈ 07ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನವರು ಚುನಾವಣಾ ಬಜೆಟ್ ಮಂಡಿಸಿದ್ದರು. ಜುಲೈ ಮೂರರಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ರಾಜ್ಯಪಾಲರ ಭಾಷಣದ ಮೇಲೆ ಮೂರ್ನಾಲ್ಕು ದಿನ ಚರ್ಚೆ ನಡೆಯಲಿದೆ ಎಂದರು.

CM Siddharamaih ವಿದ್ಯುತ್ ದರವನ್ನು ಕೆ ಆರ್ ಇಸಿ ತೀರ್ಮಾನಿಸಿದೆ . ಇಂದಿರಾ ಕ್ಯಾಂಟೀನ್ ಸಂಬಂಧಿಸಿದಂತೆ ಬಿಲ್ ಬಾಕಿ ಇದ್ದರೆ , ಅವುಗಳನ್ನು ತಕ್ಷಣವೇ ಕೊಡಿಸಲಾಗುವುದು ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...