Sunday, August 2, 2026
Sunday, August 2, 2026

Shivamogga Police ಸಾರ್ವತ್ರಿಕ ಚುನಾವಣೆಯಲ್ಲಿ ದಕ್ಷ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಪುರಸ್ಕಾರ

Date:

Shivamogga Police ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತ್ತು ಗಣ್ಯ ವ್ಯಕ್ತಿಗಳ ಬಂದೋಬಸ್ತ್ ಸಂದರ್ಭದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಶಿವಮೊಗ್ಗ ಡಿಎಆರ್ ಘಟಕದ ಅಧಿಕಾರಿ ಮತ್ತು ಸಿಬ್ಬಂಧಿಗಳಾದ 1)ಶ್ರೀ ವೆಂಕಟೇಶ್ ಎಆರ್.ಎಸ್.ಐ, 2)ಶ್ರೀ ಚಂದ್ರು ಹೆಚ್.ಪಿ ಎಹೆಚ್.ಸಿ, 3)ಶ್ರೀ ಮಾರುತಿ ಕೆ.ಇ, ಎಹೆಚ್.ಸಿ ಮತ್ತು 4)ಶ್ರೀ ಜಗದೀಶ್ ತಿರುಕಣ್ಣನವರ್ ಎಪಿಸಿ ರವರಿಗೆ ಈ ದಿನ ದಿನಾಂಕ: 09-06-2023 ರಂದು ಬೆಳಗ್ಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು.

Shivamogga Police ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಬಾಲರಾಜ್ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ ಎ ಉಪ ವಿಭಾಗ, ಶ್ರೀ ನಿಶೀಮಪ್ಪ ಹನಕನಹಳ್ಳಿ, ಪೊಲೀಸ್ ಉಪಾಧೀಕ್ಷರು ಡಿಎಆರ್, ಶಿವಮೊಗ್ಗ, ಕು. ಬಿಂದುಮಣಿ, ಐಪಿಎಸ್ (ಪ್ರೊ), ಶ್ರೀ ಹರೀಶ್ ಪಟೇಲ್, ಪೊಲೀಸ್ ನಿರೀಕ್ಷಕರು, ಕುಂಸಿ ಪೊಲೀಸ್ ಠಾಣೆ, ಶ್ರೀ ದೀಪಕ್, ಪೊಲೀಸ್ ನಿರೀಕ್ಷಕರು, ಸಿಇಎನ್ ಪೊಲೀಸ್ ಠಾಣೆ ಶಿವಮೊಗ್ಗ, ಶ್ರೀ ಮಾದಪ್ಪ, ಪೊಲೀಸ್ ನಿರೀಕ್ಷಕರು, ಜಯನಗರ ಪೊಲೀಸ್ ಠಾಣೆ, ಶ್ರೀ ಅಂಜನ್ ಕುಮಾರ್ ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ, ಶ್ರೀ ಸಂತೋಷ್ ಕುಮಾರ್, ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತ, ಶ್ರೀ ಶಿವಾನಂದ ಗುಣದಾಳ್ ಆರ್.ಪಿ.ಐ ಶಿವಮೊಗ್ಗ ಡಿಎಆರ್, ಮತ್ತು ಶ್ರೀ ಸತೀಶ್ ಕುಮಾರ್ ಕೆ. ವಿ ಪೊಲೀಸ್ ನಿರೀಕ್ಷಕರು, ಜಿಲ್ಲಾ ನಿಸ್ತಂತು ಘಟಕ ಶಿವಮೊಗ್ಗ ರವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...