Sunday, May 3, 2026
Sunday, May 3, 2026

Veterinary College Shivamogga ಪಶುವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

Veterinary College Shivamogga ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ
ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಗುತ್ತಿಗೆ
ಆಧಾರಿತ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Veterinary College Shivamogga ಪಶುವೈದ್ಯಕೀಯ ಶರೀರಕ್ರಿಯಾ ಮತ್ತು
ಜೀವರಸಾಯನ ಶಾಸ್ತç ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ
ಶಾಸ್ತ್ರವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ
ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು
ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು
ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ
ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರವಿಭಾಗ,
ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ
ವಿಭಾಗ, ದೈಹಿಕ ಶಿಕ್ಷಣ ವಿಭಾಗ, ಪಶುವೈದ್ಯಕೀಯ
ಸಂಕೀರ್ಣಶಾಸ್ತ್ರ (ಪಶುವೈದ್ಯಕೀಯ ಸ್ತ್ರೀರೋಗ ಮತ್ತು
ಪ್ರಸೂತಿ ಶಾಸ್ತ್ರ ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು
ಕ್ಷ-ಕಿರಣ ಶಾಸ್ತ್ರ ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಚಿಕಿತ್ಸಾ
ರೋಗಶಾಸ್ತ್ತ್ರ/ಸೂಕ್ಷ್ಮಜೀವಾಣು ಶಾಸ್ತ್ರ ಪರೋಪಜೀವ ಶಾಸ್ತ್ರ/
ಜೀವರಸಾಯನ ಶಾಸ್ತ್ರ) ವಿಭಾಗಗಳಲ್ಲಿ ನೇಮಕ
ಮಾಡಿಕೊಳ್ಳಲು ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ
ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದೆ.

ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ
ಭಾಗವಹಿಸಬಹುದಾಗಿದೆ.
ಆಸಕ್ತರು ದಿನಾಂಕ 16/06/2023ರಂದು ಬೆಳಿಗ್ಗೆ 10:00ಕ್ಕೆ ಡೀನ್
ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ,
ಶಿವಮೊಗ್ಗ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಿದ್ದು,
ಸಂದರ್ಶನದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ
ಹಾಗೂ ದೂ.ಸಂ.: 08182-200872 ನ್ನು
ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...