Monday, February 2, 2026
Monday, February 2, 2026

Empowerment of disabled and senior citizens ಅರ್ಹ ವಿಕಲ ಚೇತನರ ಮತ್ತು ಹಿರಿಯನಾಗರಿಕರಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

Empowerment of disabled and senior citizens ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ 2023-24ನೇ ಸಾಲಿಗೆ ವಿವಿಧ
ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಂತ್ರಚಾಲಿತ ದ್ವಿಚಕ್ರವಾಹನ, ಟಾಕಿಂಗ್ ಲ್ಯಾಪ್‌ಟಾಪ್, ಹೊಲಿಗೆ ಆಧಾರ ಯೋಜನೆ, ಸಾಧನ ಸಲಕರಣೆ ಈ ಯೋಜನೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಆಯಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂಗಳಿಂದ
ಪಡೆದು ಭರ್ತಿ ಮಾಡಿ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ
ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು
ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ
ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ದಿ: 17/07/2023
ರೊಳಗಾಗಿ ಸಲ್ಲಿಸುವುದು.

Empowerment of disabled and senior citizens ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಆಯಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂಗಳ ದೂರವಾಣಿ ಸಂಖ್ಯೆ : ಶಿವಮೊಗ್ಗ-99801801100 ಭದ್ರಾವತಿ-7899127243 ಶಿಕಾರಿಪುರ-9741161346 ತೀರ್ಥಹಳ್ಳಿ-9480767638
ಸಾಗರ-9535247757 ಸೊರಬ-9110493122 ಹೊಸನಗರ-9731922693
ಹಾಗೂ ಕಚೇರಿ ದೂರವಾಣಿ ಸಂಖ್ಯೆ ಮತ್ತು ವಿಳಾಸಕ್ಕೆ ಸಂಪರ್ಕಿಸುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ
ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...