Sunday, August 2, 2026
Sunday, August 2, 2026

CM Siddaramaiah ವರುಣಾದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಸಿದ್ಧರಾಮಯ್ಯ

Date:

CM Siddaramaiah ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ.
ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ತಮ್ಮನ್ನು ಗೆಲ್ಲಿಸಿದ ವರುಣ ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿ ಅವರು ಮಾತಾಡಿದರು.
ಇದೇ ನನ್ನ ಕೊನೆಯ ಚುನಾವಣೆ ಎಂದೂ ಸಿದ್ದರಾಮಯ್ಯ ನುಡಿದಿದ್ದಾರೆ.

CM Siddaramaiah ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ
ಎಂದು ಹೇಳಿದರು.
ಸಮಾರಂಭಕ್ಕೆ ಮುನ್ನ ಜನಭರಿತ ರೋಡ್ ಶೋ ನಡೆಸಿ ವರುಣಾದ ಮತದಾರರಿಗೆ ಕೈಮುಗಿದು ಕೃತಜ್ಞತೆ ಅರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...