Friday, October 4, 2024
Friday, October 4, 2024

Hirele Marur Village of Sagar Taluk ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದ ತೋಟದಲ್ಲಿ ಕಿಡಿಗೇಡಿಗಳಿಂದ ಪೈಪ್ ಒಡೆದು ದುಷ್ಕೃತ್ಯ

Date:

Hirele Marur Village of Sagar Taluk ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಿರಳೆ ಮರೂರು ಗ್ರಾಮದಲ್ಲಿ ಕಳೆದ ಮೇ 19ರ ರಾತ್ರಿ ವೇಳೆ ರೈತರೊಬ್ಬರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ನೀರಿನ ಪೈಪ್ಗಳನ್ನು ಒಡೆದು ಹಾಕಿದ್ದರು.

ಡಿಜೆ ಜೋಸ್ ಎಂಬುವರ ತೋಟಕ್ಕೆ ದುಷ್ಕರ್ಮಿಗಳು ನುಗ್ಗಿ ಪೈಪ್ಗಳನ್ನ ಒಡೆದು ಹಾಕಿದ್ದರು. ಅದೇ ಗ್ರಾಮದ ಜನರು ಈ ಕೃತ್ಯ ಎಸಗಿದ್ದಾರೆ ಎಂದು ಡಿ ಜೆ ಜೋಸ್ ಅವರು ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Hirele Marur Village of Sagar Taluk ದೂರು ನೀಡಿ 20 ದಿನಗಳು ಕಳೆದರೂ ಕೂಡ ಪೊಲೀಸ್ ಸಿಬ್ಬಂದಿಗಳು ಈ ಕೃತ್ಯದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತ ಡಿಜೆ ಜೋಸ್ ಆರೋಪಿಸಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...