Tuesday, June 17, 2025
Tuesday, June 17, 2025

BJP B.Y. Ragavendra ಸಿದ್ದರಾಮಯ್ಯ ಮತ್ತು ಶಿವಕುಮಾರ್ ಗೆ ಶುಭಾಶಯ ಕೋರಿದ ಸಂಸದ ರಾಘವೇಂದ್ರ

Date:

BJP B.Y. Ragavendra ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು.
ನಂತರ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರನ್ನು ಭೇಟಿ ಮಾಡಿದರು.
BJP B.Y. Ragavendra ಈರ್ವರಿಗೂ ನೂತನ ಸರ್ಕಾರದ ಆಡಳಿತ ವಹಿಸಿಕೊಂಡಿದ್ದಕ್ಕೆ ಶುಭಾಶಯ ಕೋರಿದರು. ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ರಾಜ್ಕ ಸರ್ಕಾರದ ಸಹಕಾರವನ್ನು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...