Friday, March 20, 2026
Friday, March 20, 2026

Visvesvaraya Iron and Steel Plant ವಿಐಎಸ್ಎಲ್ ಅಧ್ಯಕ್ಷರನ್ನ ಭೇಟಿ ಮಾಡಿದ ಸಂಸದ ರಾಘವೇಂದ್ರ

Date:

Visvesvaraya Iron and Steel Plant ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ ವೈ ರಾಘವೇಂದ್ರ ರವರು ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷರಾದ ಶ್ರೀ ಅಮರೆಂದು ಪ್ರಕಾಶ್ ರವರನ್ನು ಭೇಟಿ ಮಾಡಿದರು.

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಅದರ ಬದಲಿಗೆ ಸದರಿ ಉಕ್ಕುಸ್ತಾವರವನ್ನು ಪುನಶ್ಚೇತನ ಗೊಳಿಸಲು ಅಗತ್ಯ ಬಂಡವಾಳವನ್ನು ತೊಡಗಿಸುವಂತೆ ಹಾಗೂ ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರಾರಂಭಿಸಲು ಕೋರಿಕೊಂಡರು.

Visvesvaraya Iron and Steel Plant ಈ ಸಂದರ್ಭದಲ್ಲಿ ಭದ್ರಾವತಿ ಬಿಜೆಪಿ ಮುಖಂಡರಾದ ಶ್ರೀ ಮಂಗೋಟೆ ರುದ್ರೇಶ್, ವಿಐಎಸ್ಎಲ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಮತ್ತು ಇತರೆ ಪದಾಧಿಕಾರಿಗಳು, ಹಾಗೆಯೇ ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್, ನೌಕರರ ಅಸೋಸಿಯೇಷನ್ ಅಧ್ಯಕ್ಷರಾದ ಕುಮಾರಸ್ವಾಮಿ ಮತ್ತು ಇತರರು ಹಾಜರಿದ್ದು ಪ್ರತ್ಯೇಕ ಮನವಿಗಳನ್ನು ಈ ಸಂದರ್ಭದಲ್ಲಿ ಅಧ್ಯಕ್ಷರಿಗೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...