Saturday, September 28, 2024
Saturday, September 28, 2024

Visvesvaraya Iron and Steel Plant ವಿಐಎಸ್ಎಲ್ ಅಧ್ಯಕ್ಷರನ್ನ ಭೇಟಿ ಮಾಡಿದ ಸಂಸದ ರಾಘವೇಂದ್ರ

Date:

Visvesvaraya Iron and Steel Plant ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ ವೈ ರಾಘವೇಂದ್ರ ರವರು ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷರಾದ ಶ್ರೀ ಅಮರೆಂದು ಪ್ರಕಾಶ್ ರವರನ್ನು ಭೇಟಿ ಮಾಡಿದರು.

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಅದರ ಬದಲಿಗೆ ಸದರಿ ಉಕ್ಕುಸ್ತಾವರವನ್ನು ಪುನಶ್ಚೇತನ ಗೊಳಿಸಲು ಅಗತ್ಯ ಬಂಡವಾಳವನ್ನು ತೊಡಗಿಸುವಂತೆ ಹಾಗೂ ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರಾರಂಭಿಸಲು ಕೋರಿಕೊಂಡರು.

Visvesvaraya Iron and Steel Plant ಈ ಸಂದರ್ಭದಲ್ಲಿ ಭದ್ರಾವತಿ ಬಿಜೆಪಿ ಮುಖಂಡರಾದ ಶ್ರೀ ಮಂಗೋಟೆ ರುದ್ರೇಶ್, ವಿಐಎಸ್ಎಲ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಮತ್ತು ಇತರೆ ಪದಾಧಿಕಾರಿಗಳು, ಹಾಗೆಯೇ ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್, ನೌಕರರ ಅಸೋಸಿಯೇಷನ್ ಅಧ್ಯಕ್ಷರಾದ ಕುಮಾರಸ್ವಾಮಿ ಮತ್ತು ಇತರರು ಹಾಜರಿದ್ದು ಪ್ರತ್ಯೇಕ ಮನವಿಗಳನ್ನು ಈ ಸಂದರ್ಭದಲ್ಲಿ ಅಧ್ಯಕ್ಷರಿಗೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...