Sunday, December 14, 2025
Sunday, December 14, 2025

MLA Shiggaon ಅಕ್ಕಿ ಬಗ್ಗೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ- ಬಸವರಾಜ ಬೊಮ್ಮಾಯಿ

Date:

MLA Shiggaon ಬಡವರ ಮೇಲೆ ಸಿದ್ಧರಾಮಯ್ಯ ನವರಿಗೆ ಮೇಲೆ ಸ್ವಲ್ಪವೂ ಕಾಳಜಿ ಇಲ್ಲ. ಬಡವರಿಗೆ ಆಸೆ-ಆಮೀಷಗಳನ್ನು ಒಡ್ಡಿ, ಈಗ ಅಧಿಕಾರಕ್ಕೆ ಬಂದ ನಂತರ, ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಾದಾಗ ಬೇರೆಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಮಾತೆತ್ತಿದರೇ 13 ಬಜೆಟ್ ಮಂಡಿಸಿದ್ದೇನೆ ಎಂದು ಬೀಗುವ ಸ್ವಯಂಘೋಷಿತ ಆರ್ಥಿಕ ತಜ್ಞರಿಗೆ, ಗ್ಯಾರಂಟಿಗಳನ್ನು ಈಡೇರಿಸಲು ಸಂಪನ್ಮೂಲವನ್ನು ಹೇಗೆ ಕ್ರೋಢೀಕರಣಗೊಳಿಸುವುದು ಎಂಬ ಸಣ್ಣ ಅಂಶ ಗಮನಕ್ಕೆ ಬಂದಿರಲಿಲ್ಲವೇ ಎಂದು ಮಾಜಿ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...