Sunday, December 7, 2025
Sunday, December 7, 2025

MLA Shiggaon ಅಕ್ಕಿ ಬಗ್ಗೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ- ಬಸವರಾಜ ಬೊಮ್ಮಾಯಿ

Date:

MLA Shiggaon ಬಡವರ ಮೇಲೆ ಸಿದ್ಧರಾಮಯ್ಯ ನವರಿಗೆ ಮೇಲೆ ಸ್ವಲ್ಪವೂ ಕಾಳಜಿ ಇಲ್ಲ. ಬಡವರಿಗೆ ಆಸೆ-ಆಮೀಷಗಳನ್ನು ಒಡ್ಡಿ, ಈಗ ಅಧಿಕಾರಕ್ಕೆ ಬಂದ ನಂತರ, ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಾದಾಗ ಬೇರೆಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಮಾತೆತ್ತಿದರೇ 13 ಬಜೆಟ್ ಮಂಡಿಸಿದ್ದೇನೆ ಎಂದು ಬೀಗುವ ಸ್ವಯಂಘೋಷಿತ ಆರ್ಥಿಕ ತಜ್ಞರಿಗೆ, ಗ್ಯಾರಂಟಿಗಳನ್ನು ಈಡೇರಿಸಲು ಸಂಪನ್ಮೂಲವನ್ನು ಹೇಗೆ ಕ್ರೋಢೀಕರಣಗೊಳಿಸುವುದು ಎಂಬ ಸಣ್ಣ ಅಂಶ ಗಮನಕ್ಕೆ ಬಂದಿರಲಿಲ್ಲವೇ ಎಂದು ಮಾಜಿ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...