Sunday, August 2, 2026
Sunday, August 2, 2026

BJP National Committee ಅಕ್ಕಿ ಭಾಗ್ಯ‌ ಗ್ಯಾರಂಟಿಯಲ್ಲಿಅಕ್ಕಿ ಬದಲು ಹಣ‌ನೀಡಿ- ಸಿ.ಟಿ.ರವಿ.

Date:

BJP National Committee ರಾಜ್ಯದ ಪ್ರತಿಯೊಬ್ಬ ಬಡವರಿಗೂ ಪ್ರತಿ ತಿಂಗಳೂ ಐದು ಕೆಜಿ ಅಕ್ಕಿ ಕೊಡುತ್ತಿರುವುದು
ನರೇಂದ್ರ ಮೋದಿ ಅವರ ನೇತೃತ್ವದ ಬಹಳ ಜೆಪಿ ಸರಕಾರ. ಸಿದ್ಧರಾಮಯ್ಯ
ನವರೇ ನಿಮ್ಮ ಪ್ರಣಾಳಿಕೆ ಪ್ರಕಾರ ನೀವು ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ನೀಡಿ. ಅಕ್ಕಿ ಹೊಂದಿಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಬಡವರ ಖಾತೆಗೆ ಹಾಕಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ.ತಮ್ಮ ಟ್ವೀಟ್ ಸಂದೇಶದಲ್ಲಿ ಸಲಹೆ‌ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...