Monday, May 4, 2026
Monday, May 4, 2026

BJP National Committee ಅಕ್ಕಿ ಭಾಗ್ಯ‌ ಗ್ಯಾರಂಟಿಯಲ್ಲಿಅಕ್ಕಿ ಬದಲು ಹಣ‌ನೀಡಿ- ಸಿ.ಟಿ.ರವಿ.

Date:

BJP National Committee ರಾಜ್ಯದ ಪ್ರತಿಯೊಬ್ಬ ಬಡವರಿಗೂ ಪ್ರತಿ ತಿಂಗಳೂ ಐದು ಕೆಜಿ ಅಕ್ಕಿ ಕೊಡುತ್ತಿರುವುದು
ನರೇಂದ್ರ ಮೋದಿ ಅವರ ನೇತೃತ್ವದ ಬಹಳ ಜೆಪಿ ಸರಕಾರ. ಸಿದ್ಧರಾಮಯ್ಯ
ನವರೇ ನಿಮ್ಮ ಪ್ರಣಾಳಿಕೆ ಪ್ರಕಾರ ನೀವು ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ನೀಡಿ. ಅಕ್ಕಿ ಹೊಂದಿಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಬಡವರ ಖಾತೆಗೆ ಹಾಕಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ.ತಮ್ಮ ಟ್ವೀಟ್ ಸಂದೇಶದಲ್ಲಿ ಸಲಹೆ‌ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...